ಪ್ರಿಯಾಂಕ್ ಖರ್ಗೆಯಿಂದ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಶೂನ್ಯ: ಡಾ. ಸುಧಾ ಆರ್ ಹಾಲಕಾಯಿ

Date:

Share post:

ಕಲಬುರಗಿ: ಕಳೆದ ಕೆಲವು ದಿನಗಳಿಂದ ಸಚಿವರಾದ ಪ್ರಿಯಾಂಕ್ ಖರ್ಗೆ ಭೇಟಿಯಿಂದ ರಾಜ್ಯಕ್ಕೆ ಬಂಡವಾಳ ಹರಿದು ಬರುತ್ತದೆ ಎಂದು ಅಂದುಕೊಳ್ಳುವಂಥದ್ದು ಸತ್ಯಕ್ಕೆ ದೂರವಾದದ್ದು ಎಂದು ಬಿಜೆಪಿ ಕರ್ನಾಟಕ ರಾಜ್ಯ ವಕ್ತಾರರಾದ ಡಾ. ಸುಧಾ ಹಾಲಕಾಯಿ ಹೇಳಿದ್ದಾರೆ.

ಬಂಡವಾಳ ಹರಿದು ಬರುವಂಥದ್ದು- ಆ ಪ್ರದೇಶದಲ್ಲಿ ಇರುವಂತಹ ಮಾನವ ಸಂಪನ್ಮೂಲ, ವಾತಾವರಣ, ಉದ್ಯೋಗಕ್ಕೆ ಮತ್ತು ಉದ್ಯಮಕ್ಕೆ ಅಗತ್ಯವಿರುವಂತಹ ಪರಿಸರ, ಸರಕಾರದ ಪ್ರೋತ್ಸಾಹ- ಈ ನಾಲ್ಕು ಸಂಗತಿಗಳನ್ನು ಆಧರಿಸಿ ರಾಜ್ಯಕ್ಕೆ ಬಂಡವಾಳ ಹರಿದು ಬರುವುದು ಸಹಜ. ಆದರೆ ಇಲ್ಲಿ ಕರ್ನಾಟಕದ ಇವತ್ತಿನ ಪರಿಸ್ಥಿತಿಯಲ್ಲಿ- ಅಂದರೆ ಒಂದು ಭ್ರಷ್ಟ ಸರಕಾರ, ಪ್ರತಿಯೊಂದರಲ್ಲೂ ಲಂಚ, ಕಮಿಷನ್ ಇಲ್ಲದೆ ಯಾವುದೇ ಕಾರ್ಯ ನಡೆಯದಂತಹ ಸ್ಥಿತಿ ನಿರ್ಮಾಣವಾಗಿದೆ. ತನ್ನನ್ನು ತಾನೇ ಸರ್ವಜ್ಞ ಎಂದು ಭಾವಿಸಿಕೊಂಡಿರುವ ಪ್ರಿಯಾಂಕ್ ಖರ್ಗೆಯವರು, ಅವರ ಪಕ್ಷದೊಳಗಿನ ಸತ್ಯವನ್ನು ಅನಾವರಣ ಮಾಡಿದರೆ, ಭ್ರಷ್ಟಾಚಾರ ವ್ಯಾಪಕತೆಯ ಬಗ್ಗೆ ಹಿರಿಯರಾದ ಬಿ.ಆರ್. ಪಾಟೀಲರು, ಅಲ್ಲಮ ಪ್ರಭು ಅವರು, ರಾಜು ಕಾಗೆ ಮತ್ತು ಮಿಕ್ಕೆಲ್ಲಾ ಶಾಸಕರು- ಭ್ರಷ್ಟಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...