ಕಲಬುರಗಿ | ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ, ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ

Date:

Share post:

ಕಲಬುರಗಿ: ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಬಿಜೆಪಿ ಸಾಮಾಜಿಕ ಮಾಧ್ಯಮಗಳಲ್ಲಿ ಹಿಟ್ಲರ್ಗೆ ಹೋಲಿಸಿರುವುದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಕೀಲ ಸರಡಗಿ ಅವರ ನೇತೃತ್ವದಲ್ಲಿ ನಾಗನಹಳ್ಳಿ ರಸ್ತೆಯಿಂದ ಬಿಜೆಪಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ್ದರು.

ಈ ಸಂದರ್ಭದಲ್ಲಿ ಮುಖಂಡರಾದ ಈರಣ್ಣ ಪಾಟೀಲ್ ಝಳಕಿ, ಶಿವಾನಂದ ಹೋನಗುಂಟಿ, ಅಮರ ಶಿರವಾಳ, ಪರಶುರಾಮ ನಾಟಿಕಾರ್, ಕಾರ್ತಿಕ್ ನಾಟಿಕಾರ, ಎಝಜ್ ನಿಂಬಾಳಕರ್, ರಾಜು ಮಳಗಿ, ಟೈಗರ್ ವಿಘ್ನಶ್ವರ್, ಗಣೇಶ್ ನಾಗನಳ್ಳಿ, ಅಸ್ಲಾಂ ಸಿಂದಗಿ, ಅಸ್ವಾನ್, ಶರಫೆÇೀದ್ದಿನ್ ಮಿಸ್ತ್ರಿ, ಕಾರ್ತಿಕ್ ಹೊಸಮನಿ, ಕಿರಣ್ ಚವ್ಹಾಣ, ರಾಮಪ್ರಸಾದ್ ಕಾಂಬಳೆ, ಶೇಖ್ ಸಮರಿನ ಸೇರಿದಂತೆ ಇತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...

ಕಲಬುರಗಿ| ಕೋಮು ದ್ವೇಷ ಭಾಷಣ ಆರೋಪ; ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲು

ಕಲಬುರಗಿ: "ಕಲಬುರಗಿಯನ್ನು ಪಾಕಿಸ್ತಾನ ರೀತಿಯಲ್ಲಿ ಮಾಡಲು ಇಲ್ಲಿನ ನಾಯಕರು ಹಾಗೂ ಸರಕಾರ...

ಕಲಬುರಗಿ| ಭೀಕರ ಅಪಘಾತ: ಒಂದೇ ಕುಟುಂಬದ ಐವರು ದುರ್ಮರಣ 

ಕಲಬುರಗಿ: ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ...

ಕಲಬುರಗಿ| ಆಕಾಶವಾಣಿ  “ಹಲೋ ಪೊಲೀಸ್ ಕಮಿಷನರ್” ನೇರ ಫೋನ್ ಇನ್ ಕಾರ್ಯಕ್ರಮ

ಕಲಬುರಗಿ: ಆಕಾಶವಾಣಿ ಕಲಬುರಗಿ ಕೇಂದ್ರವು ಮೇ 22(ಶುಕ್ರವಾರ) ರ ಬೆಳಗ್ಗೆ 11...