ಕಲಬುರಗಿ | ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ, ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ

Date:

Share post:

ಕಲಬುರಗಿ: ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ಬಿಜೆಪಿ ಸಾಮಾಜಿಕ ಮಾಧ್ಯಮಗಳಲ್ಲಿ ಹಿಟ್ಲರ್ಗೆ ಹೋಲಿಸಿರುವುದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಕೀಲ ಸರಡಗಿ ಅವರ ನೇತೃತ್ವದಲ್ಲಿ ನಾಗನಹಳ್ಳಿ ರಸ್ತೆಯಿಂದ ಬಿಜೆಪಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ್ದರು.

ಈ ಸಂದರ್ಭದಲ್ಲಿ ಮುಖಂಡರಾದ ಈರಣ್ಣ ಪಾಟೀಲ್ ಝಳಕಿ, ಶಿವಾನಂದ ಹೋನಗುಂಟಿ, ಅಮರ ಶಿರವಾಳ, ಪರಶುರಾಮ ನಾಟಿಕಾರ್, ಕಾರ್ತಿಕ್ ನಾಟಿಕಾರ, ಎಝಜ್ ನಿಂಬಾಳಕರ್, ರಾಜು ಮಳಗಿ, ಟೈಗರ್ ವಿಘ್ನಶ್ವರ್, ಗಣೇಶ್ ನಾಗನಳ್ಳಿ, ಅಸ್ಲಾಂ ಸಿಂದಗಿ, ಅಸ್ವಾನ್, ಶರಫೆÇೀದ್ದಿನ್ ಮಿಸ್ತ್ರಿ, ಕಾರ್ತಿಕ್ ಹೊಸಮನಿ, ಕಿರಣ್ ಚವ್ಹಾಣ, ರಾಮಪ್ರಸಾದ್ ಕಾಂಬಳೆ, ಶೇಖ್ ಸಮರಿನ ಸೇರಿದಂತೆ ಇತರರು ಇದ್ದರು.

Share post:

spot_imgspot_img

Popular

More like this
Related

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...