ಕಲಬುರಗಿ| ಶ್ರೀ ಬೀರಲಿಂಗೇಶ್ವರ ಗೊಂಡ ವಸತಿ ನಿಲಯಕ್ಕಾಗಿ ಅರ್ಜಿ ಆಹ್ವಾನ: ಗುರುನಾಥ ಪೂಜಾರಿ

Date:

Share post:

ಕಲಬುರಗಿ : ಜಿಲ್ಲೆಯ ಸಮಾಜದ ಅಂದರೆ ಕುರುಬ ಗೊಂಡ, ಕಾಡುಕುರುಬ ಜನಾಂಗದ ಬಾಲಕರ ವಸತಿ ನಿಲಯಕ್ಕೆ ಮೆಟ್ರಿಕ ನಂತರದ (ಪಿ.ಯು.ಸಿ. ಹಾಗೂ ಎಲ್ಲಾ ಪದವಿದರ) ಓದುತ್ತಿರುವ ಕೋರ್ಸಗಳ ಅರ್ಹ ವಿದ್ಯಾರ್ಥಿಗಳಿಗಾಗಿ ನಗರ ಬೀರಲಿಂಗೇಶ್ವರ ವಸತಿ ನಿಲಯಕ್ಕೆ ಪ್ರವೇಶ ಪಡೆಯಲು ಆಸಕ್ತ ಅಭ್ಯರ್ಥಿಗಳಿಗಾಗಿ ಅರ್ಜಿ ಆವ್ಹಾನಿಸಲಾಗಿದೆ ಎಂದು ಸಮಾಜದ ಜಿಲ್ಲಾಧ್ಯಕ್ಷ ಗುರುನಾಥ.ಎಸ್. ಪೂಜಾರಿ ತಿಳಿಸಿದ್ದಾರೆ.

ಜೂನ್ 1 ರಿಂದ 20 ರವರೆಗೆ ಅರ್ಜಿ ಸಲ್ಲಿಸಲು ಕೋರಲಾಗಿದ್ದು, ಅರ್ಜಿಗೆ ಅಂಕಪಟ್ಟಿ ಹಾಗೂ ಜಾತಿ ಪ್ರಮಾಣ ಪತ್ರ, 3 ಪೋಟೋ ಹಾಗೂ ಆಧಾರ ಕಾರ್ಡ ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧ್ಯಕ್ಷ ಗುರುನಾಥ.ಎಸ್. ಪೂಜಾರಿ ನಂ. 994587128, ಮೇಲ್ವಿಚಾರಕ ಶಿವಲಿಂಗಪ್ಪ .ಎಮ್ ವಗ್ಗಿ ಸಾವಳಗಿ 9902158317, ಖಜಾಂಚಿ ರವಿಗೊಂಡ ಕಟ್ಟಿಮನಿ 9482424064, ರಾಜ್ಯ ನಿರ್ದೇಶಕರಾದ ಭಗವಂತರಾಯಗೌಡ ಪಾಟೀಲ 9972785325, ಗಣಪತಿ ಮಿಣಜಿಗಿ 9845615491 ಇವರನ್ನು ಸಂಪರ್ಕಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...