ಕಲಬುರಗಿ| ಹಾವು ಕಚ್ಚಿ ಯುವ ರೈತ ಸಾವು

Date:

Share post:

ಕಲಬುರಗಿ: ಹಾವು ಕಚ್ಚಿ ಯುವ ರೈತನೋರ್ವ ಮೃತಪಟ್ಟಿರುವ ಘಟನೆ ಜೇವರ್ಗಿ ತಾಲ್ಲೂಕಿನ ನೆಲೋಗಿ ಗ್ರಾಮದಲ್ಲಿ ನಡೆದಿದೆ.

ಯಲ್ಲಾಲಿಂಗ ಬಸಪ್ಪ ಮಂದೇವಾಲ (22) ಮೃತ ರೈತ ಎಂದು ಗುರುತಿಸಲಾಗಿದೆ.

ಯುವ ರೈತ ಯಲ್ಲಾಲಿಂಗ, ಹೊಲದಲ್ಲಿ ಗದ್ದೆಗೆ ನೀರುಣಿಸುವುದನ್ನು ಮುಗಿದ ಬಳಿಕ ವಿಶ್ರಾಂತಿಗೆಂದು ಮಲಗಿದ್ದಾಗ ಹಾವು ಕಚ್ಚಿದೆ ಎಂದು ತಿಳಿದುಬಂದಿದೆ.

ಮೃತ ರೈತ ಯಲ್ಲಾಲಿಂಗನಿಗೆ ತಂದೆ ಇಲ್ಲದ ಕಾರಣ ಕುಟುಂಬಕ್ಕೆ 20 ಲಕ್ಷ ಪರಿಹಾರ ಘೋಷಣೆ ಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ನೆಲೋಗಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...