ಕಲಬುರಗಿ| ಪರೀಕ್ಷೆ ಬರೆಯಲು ತಂದೆಯ ಕೈ ಹಿಡಿದು ನದಿ ದಾಟಿದ ವಿದ್ಯಾರ್ಥಿ 

Date:

Share post:

ಕಲಬುರಗಿ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸತತ ಮಳೆ ಸುರಿಯುತ್ತಿದ್ದು, ಒಂದಡೆ ಜನಜೀವನ ಅಸ್ತವ್ಯಸ್ತ ಆಗಿದೆ. ಮತ್ತೊಂದಡೆ ವಿದ್ಯಾರ್ಥಿಯೊಬ್ಬರು ಪ್ರಾಣದ ಹಂಗು ತೊರೆದು ಪರೀಕ್ಷೆ ಬರೆಯಲು ಉಕ್ಕಿ ಹರಿಯುತಿದ್ದ ನದಿ ದಾಟಿದ ಪ್ರಸಂಗ ನಡೆದಿದೆ.

ಜಿಲ್ಲೆಯ ಸೇಡಂ ತಾಲೂಕಿನ ಸಂಗಾವಿ (ಟಿ) ಗ್ರಾಮದ ಬಿಎ ಅಂತಿಮ ವರ್ಷದ ವಿಧ್ಯಾರ್ಥಿನಿ ರಾಣಿ ಪರೀಕ್ಷೆ ಬರೆಯಲು ತಂದೆಯ ಕೈಹಿಡಿದು ನದಿ ದಾಟಿದ್ದಾರೆ ಘಟನೆ ನಡೆದಿದ್ದು, ಪರೀಕ್ಷೆ ಬರೆಯಲು ಸೇಡಂ ಪಟ್ಟಣಕ್ಕೆ ಹೋಗುವಾಗ ವಿದ್ಯಾರ್ಥಿನಿಯ ತಂದೆ ಹೆಗಲಿಗೆ ಬ್ಯಾಗ್ ಹಾಕಿಕೊಂಡು ಮಗಳ ಕೈಹಿಡಿದು ಕಾಗಿಣಾ ನದಿ ದಾಟಲು ಹರಸಾಹಸ ಪಟ್ಟಿದ್ದಾರೆ.

ನಿರಂತರ ಮಳೆಯಿಂದ ವಿವಿಧಡೆ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಕಾಗಿಣ ನದಿ ನದಿಯು ಮೈದುಂಬಿ ಸೇತುವೆ ಮೇಲೆ ಸೊಂಟದ ಮಟ್ಟದವರೆಗೂ ನೀರು ಹರಿಯುತ್ತಿದ್ದರೂ, ಯುವತಿ ನದಿ ದಾಟಿದ ವಿಡಿಯೋ ವೈರಲ್ ಆಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...

ಕಲಬುರಗಿ| ಕೋಮು ದ್ವೇಷ ಭಾಷಣ ಆರೋಪ; ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲು

ಕಲಬುರಗಿ: "ಕಲಬುರಗಿಯನ್ನು ಪಾಕಿಸ್ತಾನ ರೀತಿಯಲ್ಲಿ ಮಾಡಲು ಇಲ್ಲಿನ ನಾಯಕರು ಹಾಗೂ ಸರಕಾರ...

ಕಲಬುರಗಿ| ಭೀಕರ ಅಪಘಾತ: ಒಂದೇ ಕುಟುಂಬದ ಐವರು ದುರ್ಮರಣ 

ಕಲಬುರಗಿ: ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ...

ಕಲಬುರಗಿ| ಆಕಾಶವಾಣಿ  “ಹಲೋ ಪೊಲೀಸ್ ಕಮಿಷನರ್” ನೇರ ಫೋನ್ ಇನ್ ಕಾರ್ಯಕ್ರಮ

ಕಲಬುರಗಿ: ಆಕಾಶವಾಣಿ ಕಲಬುರಗಿ ಕೇಂದ್ರವು ಮೇ 22(ಶುಕ್ರವಾರ) ರ ಬೆಳಗ್ಗೆ 11...