ಕಲಬುರಗಿ| ನೇಣು ಬಿಗಿದುಕೊಂಡು ಅಡತ್ ಮಾಲೀಕ ಆತ್ಮಹತ್ಯೆ

Date:

Share post:

ಕಲಬುರಗಿ: ಅಡತ್‌ನಲ್ಲಿ ಮಾಲೀಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಎಪಿಎಂಸಿ ಗಂಜ್‌ನಲ್ಲಿರುವ ನಡೆದಿದೆ.

ಈರಣ್ಣ ಹವಾ (34) ಎಂಬುವರು ಆತ್ಮಹತ್ಯೆ ಮಾಡಿಕೊಂಡಿರುವ ಅಡತ್‌ ಮಾಲೀಕರೆಂದು ಗುರುತಿಸಲಾಗಿದೆ.

ನಗರದ ಸುಲ್ತಾನಪುರದ ನಿವಾಸಿಯಾಗಿದ್ದ ಈರಣ್ಣ ಅವರು ಎಪಿಎಂಸಿಯಲ್ಲಿ ಅಡತ್ ಅಂಗಡಿ ಇಟ್ಟು ರೈತರ ಬೆಳೆದ ಬೆಳಗಳನ್ನು ಖರೀದಿಸಿ ವ್ಯಾಪಾರ ವಹಿವಾಟು ಮಾಡುತ್ತಿದ್ದರು ಎನ್ನಲಾಗಿದೆ. ವ್ಯಾಪಾರದಲ್ಲಿ ನಷ್ಟ ಅನುಭವಿಸಿದ ಹಿನ್ನಲೆ ಗುರುವಾರ ತಡರಾತ್ರಿ ಅಂಗಡಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಚೌಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...