ಕಲಬುರಗಿ| ಭಾರೀ ಮಳೆಗೆ ಕೊಚ್ಚಿಹೋದ ಜಾನುವಾರುಗಳು

Date:

Share post:

ಕಲಬುರಗಿ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು, ಹಲವೆಡೆ ಜನರ ಜೀವನ ಅಸ್ತವ್ಯಸ್ತವಾಗಿದೆ.

ನಿರಂತರ ಮಳೆಗೆ ಜಿಲ್ಲಾದ್ಯಂತ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಇದರ ನಡುವೆ ಜಮೀನಿಗೆ ತೇರಳುವಾಗ ಜಾನುವಾರುಗಳು ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿರುವ  ಘಟನೆ ಕಮಲಾಪೂರ್ ತಾಲೂಕಿನ ಕುದಮೂಡ್ ಗ್ರಾಮದಲ್ಲಿ ನಡೆದಿದೆ.

ಕುದಮೂಡ ಗ್ರಾಮದ ಸೇತುವೆಯ ಮೇಲಿಂದ ರೈತರು ಜಾನುವಾರುಗಳನ್ನು ಹೊಲಕ್ಕೆ ತೇರಳುವಾಗ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಇನ್ನೊಂದೆಡೆ ಹಲವು ಕಡೆಗಳಲ್ಲಿ ಮನೆ ಗೋಡೆ, ಮೇಲ್ಛಾವಣಿಗಳು ಕುಸಿದುಬಿಡ್ಡಿರುವ ಘಟನೆಗಳು ವಿವಿಧ ತಾಲೂಕಿನಲ್ಲಿ ನಡೆದಿವೆ.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...