ಕಲಬುರಗಿ| ಜಿಲ್ಲೆಯಲ್ಲಿ ರಾಜ್ಯ ಹೆದ್ದಾರಿ ಜಲಾವೃತ; ಸಂಪರ್ಕ ಕಡಿತ

Date:

Share post:

ಕಲಬುರಗಿ: ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಅನೇಕ ಕಡೆಗಳಲ್ಲಿ ರಸ್ತೆ ಸೇತುವೆಗಳು ಜಲಾವೃತಗೊಂಡು ಸಂಚಾರಕ್ಕೆ ಅಡ್ಡಿಯಾಗಿರುವ ಘಟನೆಗಳು ನಡೆಯುತ್ತಿವೆ.

ಅದರಂತೆಯೇ ಚಿಂಚೋಳಿ ತಾಲೂಕಿನ ಗಡಿಯಲ್ಲಿರುವ ಕೋತಲಾಪುರ ಸಮೀಪದ ರಾಜ್ಯ ಹೆದ್ದಾರಿ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಹಾಗಾಗಿ ಚಿಂಚೋಳಿಯಿಂದ ತೆಲಂಗಾಣಕ್ಕೆ ತೆರಳುವ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಚಿಂಚೋಳಿಯಿಂದ ಮಿರಿಯಾಣ, ತಾಂಡೂರುಗೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಇದಾಗಿದೆ.

ಸೇತುವೆ ಸಂಪೂರ್ಣ ಜಲಾವೃತಗೊಂಡಿರುವ ಕಾರಣ ಪ್ರತ್ಯೇಕ ಕಡೆಗಳಲ್ಲಿ ಸಂಚರಿಸದೆ ವಾಹನಗಳು ಸ್ಥಳದಲ್ಲೇ ನಿಂತಿವೆ.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...