ಆಳಂದ| ಬಿಜೆಪಿ, ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ

Date:

Share post:

ಕಲಬುರಗಿ: ಆಳಂದ ತಾಲ್ಲೂಕಿನ ವಿಧಾನಸಭಾ ಮತಕ್ಷೇತ್ರದ ಎಲೆನಾವದಗಿ ಹಾಗೂ ಬೋಳನಿ ಗ್ರಾಮದ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಮಂಗಳವಾರ ಕೆಎಂಎಫ್ ಅಧ್ಯಕ್ಷ ಆರ್.ಕೆ ಪಾಟೀಲ್ ನೇತೃತ್ವದಲ್ಲಿ ಕಾಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಮುಖಂಡರಾದ ಬಾಬುರಾವ್ ಕುಲ್ಕರ್ಣಿ, ಜೆಡಿಎಸ್ ಯುವ ಘಟಕದ ಆಳಂದ ತಾಲೂಕು ಅಧ್ಯಕ್ಷರಾಗಿದ್ದ ಶರಣು ಕುಲಕರ್ಣಿ, ಶರಣಬಸಪ್ಪ ಉಜಳಂಬೆ, ಶ್ರೀನಿವಾಸ ರೆಡ್ಡಿ, ರವಿ ಪೂಜಾರಿ, ಶಾಂತಕುಮಾರ್ ಪೂಜಾರಿ, ಸುದೀಪ ನಡಗೇರಿ, ಪ್ರಜ್ವಲ ಕೋಟನೂರು, ಪ್ರಣೀತ ಸನ್ನದೇ, ಶಿವಕುಮಾರ್ ಪೂಜಾರಿ, ಅಪ್ಪು ವಾಗ್ಮರೆ, ಪ್ರಶಾಂತ್, ಶರಣಬಸಪ್ಪ, ಸಂದೀಪ್, ಇರ್ಫಾನ್, ಆಕಾಶ್ ಅವರು ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ವೇಳೆ ರುಕ್ಮಣಗೌಡ ಪಾಟೀಲ್, ಶರಣು ಪವಾಡಶೆಟ್ಟಿ, ಸಿದ್ದರಾಮ್ ಕುಲಕರ್ಣಿ, ಮಲ್ಲಿನಾಥ್ ಹತ್ತರಕಿ, ಗಣಪತಿರಾವ್ ಪಾಟೀಲ್,ರಾಜು ಚೌವಣ ಗ್ರಾಮ ಪಂಚಾಯಿತಿ ಅಧ್ಯಕ್ಷರೂ ಮುನ್ನೊಳ್ಳಿ, ನಂದಕುಮಾರ ಬುಜುರ್ಕೆ , ಸೂರ್ಯಕಾಂತ ಸರಸಂಭಿ ಹಳ್ಳಿಸಲಗರ, ಸುಲ್ತಾನಪ್ಪ ವಗ್ದೂರಗಿ ,ಮಲ್ಲಿಕಾರ್ಜುನ ದೇವಂತಗಿ, ಕಲ್ಯಾಣಿ ಪೂಜಾರಿ ದೇವಂತಗಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...