ಆಳಂದ| ಬಿಜೆಪಿ, ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ

Date:

Share post:

ಕಲಬುರಗಿ: ಆಳಂದ ತಾಲ್ಲೂಕಿನ ವಿಧಾನಸಭಾ ಮತಕ್ಷೇತ್ರದ ಎಲೆನಾವದಗಿ ಹಾಗೂ ಬೋಳನಿ ಗ್ರಾಮದ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಮಂಗಳವಾರ ಕೆಎಂಎಫ್ ಅಧ್ಯಕ್ಷ ಆರ್.ಕೆ ಪಾಟೀಲ್ ನೇತೃತ್ವದಲ್ಲಿ ಕಾಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಮುಖಂಡರಾದ ಬಾಬುರಾವ್ ಕುಲ್ಕರ್ಣಿ, ಜೆಡಿಎಸ್ ಯುವ ಘಟಕದ ಆಳಂದ ತಾಲೂಕು ಅಧ್ಯಕ್ಷರಾಗಿದ್ದ ಶರಣು ಕುಲಕರ್ಣಿ, ಶರಣಬಸಪ್ಪ ಉಜಳಂಬೆ, ಶ್ರೀನಿವಾಸ ರೆಡ್ಡಿ, ರವಿ ಪೂಜಾರಿ, ಶಾಂತಕುಮಾರ್ ಪೂಜಾರಿ, ಸುದೀಪ ನಡಗೇರಿ, ಪ್ರಜ್ವಲ ಕೋಟನೂರು, ಪ್ರಣೀತ ಸನ್ನದೇ, ಶಿವಕುಮಾರ್ ಪೂಜಾರಿ, ಅಪ್ಪು ವಾಗ್ಮರೆ, ಪ್ರಶಾಂತ್, ಶರಣಬಸಪ್ಪ, ಸಂದೀಪ್, ಇರ್ಫಾನ್, ಆಕಾಶ್ ಅವರು ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ವೇಳೆ ರುಕ್ಮಣಗೌಡ ಪಾಟೀಲ್, ಶರಣು ಪವಾಡಶೆಟ್ಟಿ, ಸಿದ್ದರಾಮ್ ಕುಲಕರ್ಣಿ, ಮಲ್ಲಿನಾಥ್ ಹತ್ತರಕಿ, ಗಣಪತಿರಾವ್ ಪಾಟೀಲ್,ರಾಜು ಚೌವಣ ಗ್ರಾಮ ಪಂಚಾಯಿತಿ ಅಧ್ಯಕ್ಷರೂ ಮುನ್ನೊಳ್ಳಿ, ನಂದಕುಮಾರ ಬುಜುರ್ಕೆ , ಸೂರ್ಯಕಾಂತ ಸರಸಂಭಿ ಹಳ್ಳಿಸಲಗರ, ಸುಲ್ತಾನಪ್ಪ ವಗ್ದೂರಗಿ ,ಮಲ್ಲಿಕಾರ್ಜುನ ದೇವಂತಗಿ, ಕಲ್ಯಾಣಿ ಪೂಜಾರಿ ದೇವಂತಗಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...