ಸಿಎಂ ಸಿದ್ದರಾಮಯ್ಯ ಬಣದ ಮೊದಲ ವಿಕೆಟ್ ಪತನ; ಸಚಿವ ರಾಜಣ್ಣ ರಾಜೀನಾಮೆ

Date:

Share post:

ಬೆಂಗಳೂರು: ಸಚಿವ ಕೆ.ಎನ್ ರಾಜಣ್ಣ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಬಣದಲ್ಲಿ ಗುರುತಿಸಿಕೊಂಡಿರುವ ರಾಜಣ್ಣ ಅವರು ಸಹಕಾರ ಸಚಿವರಾಗಿ ಕೆಲಸ ನಿರ್ವಹಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಈ ಬಗ್ಗೆ ಉತ್ತರಿಸುವುದಾಗಿ ತಿಳಿಸಿದ್ದಾರೆ. ರಾಜಣ್ಣ ರಾಜೀನಾಮೆಗೆ ರಾಹುಲ್ ಗಾಂಧಿ ವಿರುದ್ಧ ಮಾತನಾಡಿದ್ದೆ ಮುಳುವಾಯ್ತಾ? ಎನ್ನುವ ಪ್ರಶ್ನೆ ರಾಜ್ಯ ರಾಜಕೀಯ ವಲಯದಲ್ಲಿ ಕಾಡುತ್ತಿದೆ.

Share post:

spot_imgspot_img

Popular

More like this
Related

ಕಲಬುರಗಿ| ಚಾಂದ ಬೀಬೀ ಕಾಲೇಜಿನಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಕಲಬುರಗಿ: ಚಾಂದ ಬೀ ಬೀ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ 77ನೆಯ ಗಣರಾಜ್ಯೋತ್ಸವ...

ಕಲಬುರಗಿ| ಹಾಸ್ಟೆಲ್ ಸಿಬ್ಬಂದಿಗಳಿಗೆ ಐದು ತಿಂಗಳಿಂದ ಸಿಗದ ವೇತನ; ಪ್ರತಿಭಟನೆ

ಕಲಬುರಗಿ: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಳೆದ 16-20...

ಕಲಬುರಗಿ| ಕೆ.ಹೆಚ್.ಬಿ ಗ್ರೀನ್ ಪಾರ್ಕಿನಲ್ಲಿ 77ನೇ ಗಣರಾಜ್ಯೋತ್ಸ ಆಚರಣೆ

ಕಲಬುರಗಿ: ಕೆ. ಹೆಚ್.ಬಿ.ಗ್ರೀನ್ ಪಾರ್ಕ್ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಲ್ಲಿನ...

ಕಲಬುರಗಿ| ರಸ್ತೆ ಸುರಕ್ಷತಾ ಜಾಗೃತಿ ಬೈಕ್ ರ್ಯಾಲಿಗೆ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ ಚಾಲನೆ

ಕಲಬುರಗಿ: ಪೊಲೀಸರು ಕೇವಲ ಕಾನೂನು ಜಾಗೃತಿ ಕಾರ್ಯಕ್ರಮಗಳಿಗೆ ಸೀಮಿತವಾಗದೆ, ಕಟ್ಟುನಿಟ್ಟಿನ ಅನುಷ್ಠಾನ...