ಕಲಬುರಗಿ| 40 ಲಕ್ಷ ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಎಸಿಪಿ ಶರಣಬಸಪ್ಪ ಸುಬೇದಾ‌ರ್

Date:

Share post:

ಕಲಬುರಗಿ: ಪ್ರಕರಣವೊಂದರ ತನಿಖೆ ಮುಗಿಸುವ ಕಾರಣಕ್ಕಾಗಿ 40 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟು ಹಣ ಪಡೆಯುತ್ತಿರುವಾಗಲೇ ನಗರ ಪೊಲೀಸ್ ಆಯುಕ್ತಾಲಯದ ದಕ್ಷಿಣ ಉಪ ವಿಭಾಗದ ಎಸಿಪಿ ಸೇರಿದಂತೆ ಐವರು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ಶುಕ್ರವಾರ ನಡೆದಿದೆ.

ಇಲ್ಲಿನ ನಗರ ಪೊಲೀಸ್ ಆಯುಕ್ತಾಲಯದ ದಕ್ಷಿಣ ಉಪ ವಿಭಾಗದ ಎಸಿಪಿ ಆಗಿರುವ ಶರಣಬಸಪ್ಪ ಸುಬೇದಾ‌ರ್, ರೈಟರ್ ಚಂದ್ರಕಾಂತ್, ಕಾನ್ಸಟೇಬಲ್ ರಾಘವೇಂದ್ರ, ಇಬ್ಬರು ಖಾಸಗಿ ವ್ಯಕ್ತಿ ದಸ್ತಗೀ‌ರ್, ಶಿವಪ್ಪ ಸೇರಿ ಒಟ್ಟು ಐವರು ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.

ಐವರು ಸಹ ಪ್ರಕರಣವೊಂದರ ತನಿಖೆ ಮುಗಿಸುವ ಸಂಬಂಧ ರೇವಣಸಿದ್ದಪ್ಪ ಎಂಬುವರ ಬಳಿ 40 ಲಕ್ಷ ಹಣಕ್ಕೆ ಬೇಡಿಕೆ ಇಟ್ಟು ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಎಸ್ಪಿ ಬಿ.ಕೆ ಉಮೇಶ್‌ ನೇತೃತ್ವದಲ್ಲಿ ನಡೆಸಿ ದಾಳಿಯಲ್ಲಿ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...