ಕಲಬುರಗಿ| ಲೇಖಕಿ ಮೀನಾಕ್ಷಿ ಬಾಳಿ, ಸುಜಾತಾ ಚಲವಾದಿಗೆ ದತ್ತಿ ಪ್ರಶಸ್ತಿ ಪ್ರಕಟ

Date:

Share post:

ಕಲಬುರಗಿ: ಕರ್ನಾಟಕ ಲೇಖಕಿಯರ ಸಂಘ ನೀಡುವ 2024ನೇ ಸಾಲಿನ ‘ವಿಜಯಕಲಕೋಟಿ ಪ್ರಶಸ್ತಿ’ಗೆ ಚಿಂತಕಿ, ಮಹಿಳಾ ಹೋರಾಟಗಾರ್ತಿ ಮೀನಾಕ್ಷಿ ಬಾಳಿ ಅವರ ‘ವಚನ ನಿಜದರ್ಶನ’ ಮತ್ತು ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಕನ್ನಡ ಅಧ್ಯಯನ ಮಂಡಳಿ ಸದಸ್ಯೆ ಸುಜಾತಾ ಚಲವಾದಿ ಅವರ ‘ಲಚಮವ್ವ ಮತ್ತು ಇತರ ಕತೆಗಳು’ ಕಥಾ ಸಂಕಲನಕ್ಕೆ ತ್ರಿವೇಣಿ ದತ್ತಿ ನಿಧಿಯ ಪ್ರಥಮ ಬಹುಮಾನ ಲಭಿಸಿದೆ.

ಇಬ್ಬರಿಗೂ ಪ್ರಶಸ್ತಿ ಬಂದಿದ್ದಕ್ಕೆ ಗುಲ್ಬರ್ಗಾ ವಿವಿಯ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎಚ್‌.ಟಿ.ಪೋತೆ, ಸಂದರ್ಶಕ ಪ್ರಾಧ್ಯಾಪಕ ಶ್ರೀಶೈಲ ನಾಗರಾಳ, ಸೂರ್ಯಕಾಂತ ಸುಜ್ಯಾತ ಹಾಗೂ ಕನ್ನಡ ಅಧ್ಯಯನ ಮಂಡಳಿಯ ಎಲ್ಲ ಸದಸ್ಯರು, ಉಪನ್ಯಾಸಕ ಬಳಗ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

 

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...