ಕಲಬುರಗಿ| ಸಿದ್ಧಲಿಂಗ ಸ್ವಾಮಿಗೆ ಬಳ್ಳಾರಿ ಪ್ರವೇಶಕ್ಕೆ ನಿರ್ಬಂಧ; ಆದೇಶ ಪ್ರಕಟ

Date:

Share post:

ಕಲಬುರಗಿ: ಬಳ್ಳಾರಿ ಜಿಲ್ಲಾ ಸಹಾಯಕ ಆಯುಕ್ತರು ಶ್ರೀರಾಮ ಸೇನೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಸಿದ್ದಲಿಂಗ ಸ್ವಾಮಿಗಳಿಗೆ ಒಂದು ವಾರಗಳವರೆಗೆ ಬಳ್ಳಾರಿ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಿರುಗುಪ್ಪದ ಹಿಂದು ಮಹಾಗಣಪತಿ ಧರ್ಮ ಸಭೆಯಲ್ಲಿ ಭಾಗಿಯಾಗುವಂತೆ ಸಿದ್ದಲಿಂಗ ಸ್ವಾಮಿ ಅವರಿಗೆ ಆಹ್ವಾನ ಬಂದ ಹಿನ್ನೆಲೆಯಲ್ಲಿ, ಬಳ್ಳಾರಿಗೆ ಹೊರಟಿದ್ದು,ಧರ್ಮ ಸಭೆಯಲ್ಲಿ ಭಾಗಿಯಾಗದಂತೆ ತಡೆಯಲು ಬಳ್ಳಾರಿ ಪ್ರವೇಶ ನಿರ್ಬಂಧ ಹೇರಿದ ಆದೇಶ ಪ್ರತಿ ಪೊಲೀಸ್ ಅಧಿಕಾರಿಗಳು ಸ್ವಾಮಿಗೆ ನೀಡಿ ಮಾಹಿತಿ ನೀಡಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ನುಡಿದಂತೆ ನಡೆಯುವ ಸರ್ಕಾರ‌ ನಮ್ಮದು, ಇದೂವರೆಗೆ 243 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ಕಲಬುರಗಿ: ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ...

ಕಲಬುರಗಿ| ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಕಲಬುರಗಿ: "ನಮ್ಮ ಪಕ್ಷ ಚುನಾವಣೆಗೂ ಮುನ್ನ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನ...

ಕಲಬುರಗಿ| ಸುಗಮ ಆಡಳಿತಕ್ಕಾಗಿ ಪ್ರಜಾಸೌಧಗಳ ನಿರ್ಮಾಣ: ಡಾ.ಅಜಯ್ ಧರ್ಮಸಿಂಗ್

ಕಲಬುರಗಿ: ಸುಗಮ ಆಡಳಿತಕ್ಕಾಗಿ ಹೊಸ ತಾಲ್ಲೂಕುಗಳನ್ನು ಘೋಷಣೆ ಮಾಡಲಾಗಿದೆ. ಈ ಭಾಗದ...

ಕಲಬುರಗಿ| ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ನೇಮಕಾತಿ ಮಾಡಿ: ಮಲ್ಲಿಕಾರ್ಜುನ ಖರ್ಗೆ  

ಕಲಬುರಗಿ: ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿಯಲು ಮುಖ್ಯ ಕಾರಣ ಈ ಭಾಗದಲ್ಲಿ...