ಕಲಬುರಗಿ| ಗಣೇಶ ವಿಸರ್ಜನೆ, ಈದ್-ಎ-ಮಿಲಾದ್-ಉನ್-ನಬಿ ಪ್ರಯುಕ್ತ ಪಥ ಸಂಚಲನ 

Date:

Share post:

ಕಲಬುರಗಿ: 9ನೇ ದಿವಸ, 11 ನೇ ದಿವಸ ಗಣೇಶ ವಿಸರ್ಜನೆ ಹಾಗೂ ಈದ್-ಎ-ಮಿಲಾದ್-ಉನ್-ನಬಿ ಹಬ್ಬದ ಪ್ರಯುಕ್ತವಾಗಿ ನಗರ ಪೊಲೀಸ್ ಆಯುಕ್ತರಾದ ಡಾ. ಶರಣಪ್ಪ ಎಸ್ ಡಿ. ಅವರ ನೇತೃತ್ವದಲ್ಲಿ ನಗರದಲ್ಲಿ ಪೊಲೀಸ್ ಪಥ ಸಂಚಲನವನ್ನು ನಡೆಸಲಾಯಿತು.

ಪಥ ಸಂಚಲನವು ಕಲಬುರಗಿ ನಗರದ ಕೋಟೆಯಿಂದ ಪ್ರಾರಂಭವಾಗಿ ಪ್ರಕಾಶ್ ಏಷಿಯನ್ ಮಾಲ್, ಲೋಹರ್ ಗಲ್ಲಿ, ಹುಮನಾಬಾದ್ ಬೇಸ್, MAT ಕ್ರಾಸ್, ಮುಸ್ಲಿಂ ಚೌಕ್, ನ್ಯಾಷನಲ್ ಚೌಕ್, ಬಹುಮನಿ ಆಸ್ಪತ್ರೆ, ಗಣೇಶ್ ಮಂದಿರ, ಮಾರ್ಕೆಟ್ ಮಸ್ಜಿದ್, ಚಪ್ಪಲ್ ಬಜಾರ್, ಜೆಬಿ ಸರ್ಕಲ್, ಬ್ರಹ್ಮಪುರ ಪೊಲೀಸ್ ಠಾಣೆ ಎದುರುಗಡೆಯಿಂದ ಜಗತ್ ವೃತ್ತಕ್ಕೆ ಬಂದು ಸಂಪನ್ನಗೊಂಡಿದೆ.

ಸದರಿ ಪಥ ಸಂಚಲನದಲ್ಲಿ ಡಿಸಿಪಿ ಕನಿಕಾ ಸಿಕ್ರಿವಾಲ್, ಪ್ರವೀಣ್ ನಾಯಕ್, ಡಿ.ಕಿಶೋರ್ ಬಾಬು, ಕಲಬುರಗಿ ನಗರದ ಸಿ.ಎ.ಆರ್ ಘಟಕ, ಕೆ ಎಸ್ ಆರ್ ಪಿ ಸಿಬ್ಬಂದಿ ಸೇರಿದಂತೆ 500ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಸಿಬ್ಬಂದಿಯವರು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜಿಲ್ಲೆಯಾದ್ಯಂತ ಮತದಾರರ ವಿಶೇಷ ಮಿಂಚಿನ ನೋಂದಣಿ ಅಭಿಯಾನ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಈಗಾಗಲೇ...

ಕಲಬುರಗಿ| ಸಿಲಿಂಡರ್ ಸ್ಫೋಟ; ಅದೃಷ್ಟವಶಾತ್ ನಾಲ್ವರು ಪಾರು

ಕಲಬುರಗಿ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಚಿನ್ನಾಭರಣ, ನಗದು ಹಣ ಸೇರಿದಂತೆ...

ಕಲಬುರಗಿ| ದಾರಿದ್ರ್ಯ ರಹಿತ ಸಮಾಜ ನಮ್ಮೆಲ್ಲರ ಕನಸು: ಡಾ.ಜ್ಯೋತಿ.ಕೆ.ಎಸ್

ಕಲಬುರಗಿ: ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ...

ಕಲಬುರಗಿ| ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ

ಕಲಬುರಗಿ: ನೈಸರ್ಗಿಕ ಸಂಪತನ್ನು ಹಿತ-ಮಿತವಾಗಿ ಬಳಕೆ ಮಾಡದೆ ಮಾನವ ದುರಾಸೆಯಿಂದ ಅವ್ಯಾಹತವಾಗಿ...