ಕಲಬುರಗಿ| ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಅರುಣಕುಮಾರ ಪಾಟೀಲ ಅಧಿಕಾರ ಸ್ವೀಕಾರ

Date:

Share post:

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅರುಣಕುಮಾರ ಪಾಟೀಲ ಶುಕ್ರವಾರ ಇಲ್ಲಿನ ಸಂಸ್ಥೆಯ “ಸಾರಿಗೆ ಸದನ” ಕೇಂದ್ರ‌ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ನೂತನ ಅಧ್ಯಕ್ಷರಿಗೆ ಹೂಗುಚ್ಛ ನೀಡಿ ಶುಭ ಕೋರಿದರು.

ಶಾಸಕರಾದ ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಶಾಸಕ ತಿಪ್ಪಣ್ಣಪ್ಪ‌ ಕಮಕನೂರ, ಭೀಮರಾಯನಗುಡಿ ಕಾಡಾ ಅಧ್ಯಕ್ಷ ಬಾಬು ಹೊನ್ನನಾಯಕ್, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್, ನಾಜಿಬಸಚಿವ ರೇವುನಾಯಕ್ ಬೆಳಮಗಿ, ಕೆ.ಕೆ.ಅರ್.ಟಿ.ಸಿ. ಎಂ.ಡಿ. ಡಾ.ಬಿ.ಸುಶೀಲಾ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಸೇರಿದಂತೆ ಸಾರಿಗೆ ಸಂಸ್ಥೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...