ಕಲಬುರಗಿ: ಸಿಡಿಲು ಬಡಿದು ಯುವಕ ಬಲಿ

Date:

Share post:

ಕಲಬುರಗಿ: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಶಾದಿಪುರ ಗ್ರಾಮದ ಸಮೀಪದ ಧನಸಿಂಗ್‌ ನಾಯಕ ತಾಂಡಾದಲ್ಲಿ ಮಂಗಳವಾರ ಸಂಜೆ ನಡೆದಿದೆ.

ಮಹೇಶ ಕಿಶನ್ ಚವ್ಹಾಣ (22) ಮೃತ ಯುವಕ ಎಂದು ತಿಳಿದುಬಂದಿದೆ. ಹೊಲದಲ್ಲಿ ಕೆಲಸ ಮಾಡುವಾಗ ಬಡಿದ ಸಿಡಿಲಿಗೆ ಯುವಕ ಮೃತಪಟ್ಟಿದ್ದಾನೆ.

ಶಾಲಾಬಾಯಿ-ಕಿಶನ್ ದಂಪತಿಗೆ ನಾಲ್ವರು ಮಕ್ಕಳಿದ್ದು, ಇವರ ಪೈಕಿ ಮೂವರು ವಿದ್ಯಾಭ್ಯಾಸ ಮಾಡುತ್ತಿದ್ದರೆ, ಕುಟುಂಬಕ್ಕೆ ಆಸರೆಯಾಗಿ ಒಕ್ಕಲುತನ ಮಾಡಿಕೊಂಡಿದ್ದ ದ್ವಿತೀಯ ಪುತ್ರ ಮಹೇಶ ಸಿಡಿಲು ಬಡಿದು ಮೃತಪಟ್ಟಿದ್ದಾನೆ.

ಘಟನಾ ಸ್ಥಳಕ್ಕೆ ಕುಂಚಾವರಂ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...