ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

Date:

Share post:

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 14ರ ಬೆಳಿಗ್ಗೆ 6 ಗಂಟೆಯಿಂದ ಏಪ್ರಿಲ್ 15ರ ಬೆಳಿಗ್ಗೆ 6 ಗಂಟೆ ವರೆಗೆ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ-21 ರನ್ವಯ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮದ್ಯಪಾನ ನಿಷೇಧಿಸಿ ಬಾರ್ ಮತ್ತು ರೆಸ್ಟೋರೆಂಟ್ ಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಡಿ.ಸಿ ಬಿ.ಫೌಜಿಯಾ ತರನ್ನಮ್ ಅವರು ಆದೇಶಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...