ಕಲಬುರಗಿ| ಸಹಕಾರಿ ಸಕ್ಕರೆ ಕಾರ್ಖಾನೆ (ನಿ) ಆಳಂದ 44ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಉದ್ಘಾಟನೆ

Date:

Share post:

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ವಿಶ್ವರಾಧ್ಯ ಕಲ್ಯಾಣ ಮಂಟಪದಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆ (ನಿ) ಆಳಂದ ಸನ್ 2024-25 ನೇ ಸಾಲಿನ 44ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯನ್ನು ಉದ್ಘಾಟಿಸಲಾಯಿತು.

ಹಿರಿಯ ರೈತರಾದ ಶರಣು ಪಾಟೀಲ ಭೂಸನೂರ, ಅಣ್ಣಾರಾವ ಸಣ್ಣಮನಿ, ಮಹಾಂತಗೌಡ ಪಾಟೀಲ, ಮೈನೋದ್ದಿನ ಜವಳಿ, ಪುಂಡಲಿಕ ಗುತ್ತೇದಾರ ಅವರು ಸಭೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅತಿ ಹೆಚ್ಚು ಕಬ್ಬು ಸರಬರಾಜು ಮಾಡಿದ ರೈತರಾದ ಅಶೋಕ ಗುತ್ತೇದಾರ, ಖಾಜಿ ಸೈಯದ್ ಖಾಲಿ, ಸಿದ್ದು ಅಮೃತಪ್ಪಾ ಪಾಟೀಲ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆ (ನಿ) ಆಳಂದ ಆಡಳಿತ ಮಂಡಳಿ ಅಧ್ಯಕ್ಷರಾದ ಗುರುಲಿಂಗಜoಗಮ ಎಸ್.ಪಾಟೀಲ (ಧಂಗಾಪೂರ), ಉಪಾಧ್ಯಕ್ಷರಾದ ಸಿದ್ರಾಮ ಎನ್.ಸಾಲಿಮನಿ, ಮಂಡಳಿಯ ನಿರ್ದೇಶಕರಾದ ಶಿವರಾಜ ಬಂಡೆಪ್ಪ ಮಾಹಾಗಾಂವ, ಹರ್ಷವರ್ಧನ ಜಿ. ಗುಗ್ಗಳ್ಳೆ, ನೀಲಕಂಠರಾವ ವಿ. ಪಾಟೀಲ, ಧರ್ಮರಾಜ ಬಿ. ಸಾಹು, ಚನ್ನಬಸಪ್ಪ ಡಿ. ಮಾಲಿ ಪಾಟೀಲ, ಪ್ರಕಾಶ ಟಿ. ಸಣಮನಿ, ರೇಣುಕಾ ಆರ್. ಹಾವನಳ್ಳಿ, ಶಿವರಾಜ ಬಿ.ಪಾಟೀಲ, ಶಾಂತೇಶ್ವರ ಎಸ್. ಪಾಟೀಲ, ಶಿವಪುತ್ರಪ್ಪ ಜಿ. ಕೊಟ್ಟರಕಿ, ಕಮಲಾಬಾಯಿ ಹ. ಸಕ್ಕರಗಾ, ಪ್ರಶಾಂತ ಬಿ. ಪಾಟೀಲ ಭೂಸನೂರ, ಶಿವರಾಜ ಬಿ. ಪಾಟೀಲ ಕೋರಳ್ಳಿ, ವ್ಯವಸ್ಥಾಪಕ ನಿರ್ದೇಶಕರಾದ ಸಂಜಯಕುಮಾರ ಕಪೂರ ಸೇರಿದಂತೆ ಇತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...