ಕಲಬುರಗಿ| ಕಲಬುರಗಿ ಕನ್ನಡ ಜಾಗೃತಿ ಸಮಿತಿಗೆ 10 ಮಂದಿಯ ನೇಮಕ

Date:

Share post:

ಕಲಬುರಗಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿಗೆ ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಧಿಕಾರೇತರ ಸದಸ್ಯರನ್ನಾಗಿ ಹಾಗೂ ಜಿಲ್ಲಾ ಮಟ್ಟದ ಜಾಗೃತ ಸಮಿತಿಗೆ ತಲಾ ಐವರನ್ನು ನೇಮಕ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

ಮಹಾನಗರ ವ್ಯಾಪ್ತಿಯಲ್ಲಿ ಶ್ರೀಶೈಲ ನಾಗರಾಳ, ಸಾಹಿತಿ ವಿಶ್ವನಾಥ ಭಕರೆ, ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅತಿಥಿ ಉಪನ್ಯಾಸಕಿ ಕರುಣಾ ಜಮಾದಾರಖಾನಿ, ಹೋರಾಟಗಾರ ಸುನಿಲ ಮಾನ್ಪಡೆ, ಸೈಯದಾ ಸೂಫಿಯಾ ಬೇಗಂ ಹಾಗೂ ಮಹಾದೇವಿ ಎಂ.ಬಿ. ನಿಂಗಪ್ಪ ಅವರನ್ನು ನೇಮಿಸಲಾಗಿದೆ. ಅದರಂತೆಯೇ ಜಿಲ್ಲಾ ಮಟ್ಟದ ಜಾಗೃತ ಸಮಿತಿಗೆ ಪತ್ರಕರ್ತ ಮಾಜಿದ್ ಡಾಗಿ, ಪ್ರಾಧ್ಯಾಪಕ ಶರಣಬಸಪ್ಪ ವಡ್ಡನಕೇರಿ, ಜೇವರ್ಗಿ ತಾಲ್ಲೂಕಿನ ಕಾಶಿನಾಥ, ಮಹಿಳಾ ನೌಕರರ ಸಂಘದ ಜಿಲ್ಲಾ ಅಧ್ಯಕ್ಷೆ ನಂದಿನಿ ಸುರೇಂದ್ರ ಸನಬಾಳ, ಚಿಂಚೋಳಿ ತಾಲ್ಲೂಕಿನ ಸಾಲೆಬೀರನಹಳ್ಳಿಯ ಮಂಜುನಾಥ ಅವರನ್ನು ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...