ಕಲಬುರಗಿ| ಬಟ್ಟೆ ತೊಳೆಯಲು ಹೋಗಿ ನೀರುಪಾಲಾದ ಯುವಕ

Date:

Share post:

ಕಲಬುರಗಿ: ಬಟ್ಟೆ ತೊಳೆಯಲು ಹೋಗಿ ಯುವಕನೋರ್ವ ಭೀಮಾ ನದಿ ನೀರು ಪಾಲಾಗಿರುವ ಘಟನೆ ಅಫಜಲಪುರ ತಾಲ್ಲೂಕಿನ ಮಣೂರ ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನದ ನದಿಯ ತಟದಲ್ಲಿ ನಡೆದಿದೆ.

ಮಣೂರ ಗ್ರಾಮದ ನಿವಾಸಿ ಭಾಗೇಶ್ ರೇವಣಸಿದ್ದಪ್ಪ(20) ನೀರುಪಾಲಾದ ಯುವಕ ಎಂದು ತಿಳಿದುಬಂದಿದೆ.

ಸದ್ಯ ನಾಪತ್ತೆಯಾಗಿರುವ ಯುವಕನನ್ನು ಪತ್ತೆ ಹಚ್ಚಲು ಸ್ಥಳಕ್ಕೆ ಅಫಜಲಪುರ ಪೊಲೀಸರು ದೌಡಾಯಿಸಿದ್ದು, ಪೊಲೀಸರು ಸೇರಿದಂತೆ ಸ್ಥಳೀಯರು ಶೋಧ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ.

 

ಘಟನೆ ಅಫಜಲಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

Share post:

spot_imgspot_img

Popular

More like this
Related

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...