ಕಲಬುರಗಿ| ಮೈಸೂರು ದಸರಾ ಕವಿಗೋಷ್ಠಿಗೆ ಕಲಬುರಗಿ ಲೇಖಕ ವಡ್ಡನಕೇರಿ ಆಯ್ಕೆ

Date:

Share post:

ಕಲಬುರಗಿ: ಮೈಸೂರು ದಸರಾ ಕವಿಗೋಷ್ಠಿಗೆ ಕಲಬುರಗಿ ಜಿಲ್ಲೆಯ ಪ್ರಾಧ್ಯಾಪಕ ಹಾಗೂ ಲೇಖಕ ಡಾ.ಶರಣಬಸಪ್ಪ ವಡ್ಡನಕೇರಿ ಅವರು ಆಯ್ಕೆಯಾಗಿದ್ದಾರೆ.

ಇದೇ ತಿಂಗಳು 24 ರಂದು ರಂದು ಮೈಸೂರನಲ್ಲಿ ನಡೆಯುವ ದಸರಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲಿದ್ದಾರೆ.

ಡಾ.ಶರಣಬಸಪ್ಪ ವಡ್ಡನಕೇರಿ ಅವರು ಇದುವರೆಗೆ 100ಕ್ಕಿಂತ ಸೃಜನ ಹಾಗೂ ಸೃಜನೇತರ ಕೃತಿಗಳನ್ನು ಬರೆದು ಪ್ರಕಟಿಸಿರುವ ಅವರು ಕಲಬುರಗಿಯ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಏ.15 ರಿಂದ 17ರ ವರೆಗೆ ಹೀಟ್ ವೇವ್ ಆರೆಂಜ್ ಅಲರ್ಟ್: ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ 

ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಏಪ್ರೀಲ್ 15 ರಿಂದ 17ರ ವರೆಗೆ...

ಕಲಬುರಗಿ| ಅಂಬೇಡ್ಕರ್ ಜಯಂತಿ: ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ: ಡಿಸಿ ಆದೇಶ

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಯಾವುದೇ ಅಹಿತಕರ...

ಕಲಬುರಗಿ| ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಜಯಂತಿ

ಕಲಬುರಗಿ: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಹೇಬ ಅಂಬೇಡ್ಕರ್...

ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ...