ಕಲಬುರಗಿ| ಜವಾಹರ ನವೋದಯ ವಿದ್ಯಾಲಯ: ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ವಿಸ್ತರಣೆ

Date:

Share post:

ಕಲಬುರಗಿ: ತಾಡತೆಗನೂರು (ಕಲಬುರಗಿ-01) ಜವಾಹರ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿನಲ್ಲಿ 9ನೇ ಹಾಗೂ 11ನೇ ತರಗತಿಗಳ ಖಾಲಿ ಇರುವ ಸೀಟುಗಳ ಪ್ರವೇಶ ಪರೀಕ್ಷೆಗೆ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2025ರ ಅಕ್ಟೋಬರ್ 21 ರವರೆಗೆ ವಿಸ್ತರಿಸಲಾಗಿದೆ ಎಂದು ತಾಡತೆಗನೂರು (ಕಲಬುರಗಿ-01) ಜವಾಹರ ನವೋದಯದ ಪ್ರಾಚಾರ್ಯರು ತಿಳಿಸಿದ್ದಾರೆ.

ತಾಡತೆಗನೂರು ನವೋದಯ ವಿದ್ಯಾಲಯಕ್ಕೆ ಒಳಪಡುವ ತಾಲೂಕುಗಳಾದ ಆಳಂದ, ಅಫಜಲಪೂರÀ, ಜೇವರ್ಗಿ ಹಾಗೂ ಕಲಬುರಗಿ ಉತ್ತರ ವಲಯ ಮತ್ತು ಕಲಬುರಗಿ ದಕ್ಷಿಣ ವಲಯ ತಾಲೂಕುಗಳಲ್ಲಿ 8ನೇ ತರಗತಿಯಲ್ಲಿ ಹಾಗೂ 10ನೇ ತರಗತಿಯಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

9ನೇ ತರಗತಿಯ ಪ್ರವೇಶ ಪರೀಕ್ಷೆಗೆ https://cbseitms.nic.in/2025/nvsix_9 ಲಿಂಕ್ ಮೂಲಕ ಹಾಗೂ 11ನೇ ತರಗತಿಗೆ ಪ್ರವೇಶ ಪರೀಕ್ಷೆಗೆ https://cbseitms.nic.in/2025/nvsxi_11 ಲಿಂಕ್ ಮೂಲಕ 2025ರ ಅಕ್ಟೋಬರ್ 21 ರೊಳಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತಾಡತೆಗನೂರು ಜವಾಹರ ನವೋದಯ ವಿದ್ಯಾಲಯಕ್ಕೆ ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಶಾಸಕ ಅಲ್ಲಮಪ್ರಭು ಪಾಟೀಲ್ ಕರೆ

ಕಲಬುರಗಿ: ವಿದ್ಯಾರ್ಥಿಗಳುಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡು ತಮ್ಮ ಪ್ರತಿಭೆಯನ್ನು...

ಕಲಬುರಗಿ| ನಮ್ಮ ಕರ್ನಾಟಕ ಸೇನೆಯ ಕಚೇರಿ ಉದ್ಘಾಟನೆ

ಕಲಬುರಗಿ: ನಗರದ ಐವಾನ್-ಏ-ಶಾಹಿನಲ್ಲಿರುವ ವಿಜ್ಜು ವುಮೇನ್ಸ್ ಕಾಲೇಜು ಹತ್ತಿರ ಜಾಜಿ ಕಾಂಪ್ಲೇಕ್ಸ್ನಲ್ಲಿ...

ಕಲಬುರಗಿ| ಗುಲಬರ್ಗಾ ವಿವಿಯಲ್ಲಿ ಶ್ರೀ ಕನಕದಾಸರ 538ನೇ ಜಯಂತ್ಯೋತ್ಸವ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ದಾಸ ಶ್ರೇಷ್ಠ ಶ್ರೀ...

ಕಲಬುರಗಿ| ಅಸ್ಪೃಶ್ಯತೆ ನಿವಾರಣೆಗೆ ಬಾಬಾಸಾಹೇಬರ ವಿಚಾರ ಪ್ರಸಾರ ಅಗತ್ಯ: ಎಚ್.ಟಿ. ಪೋತೆ

ಕಲಬುರಗಿ: “ದೇಶದಲ್ಲಿ ಇಂದಿಗೂ ಅಸ್ಪೃಶ್ಯತೆ ಸಂಪೂರ್ಣವಾಗಿ ನಿವಾರಣೆಯಾಗಿಲ್ಲ. ಕನಕದಾಸರನ್ನು ಹೋರಗೆ ಇಟ್ಟ...