ಕಲಬುರಗಿ| ಧಮ್ಮಜ್ಯೋತಿ ಕಾರ್ಯಕ್ರಮಕ್ಕೆ ಮೇಯರ್ ವರ್ಷಾ ಜಾನೆ ಚಾಲನೆ

Date:

Share post:

ಕಲಬುರಗಿ; 69ನೇ ಧಮ್ಮಚಕ್ರ ಪರಿವರ್ತನಾ ನಿಮಿತ್ಯ ಅಂಗವಾಗಿ ರಾಹುಲ್ ಯುವಕ್ ಸಂಘ ಬಸವನಗರ ವತಿಯಿಂದ ಧಮ್ಮಜ್ಯೋತಿ ಕಾರ್ಯಕ್ರಮವನ್ನು ಬಾಬಾಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಿಂದ ಮಾನ್ಯ ಪೂಜ್ಯ ಮಹಾಪೌರರಾದ ವರ್ಷಾ ರಾಜೀವ ಜಾನೆ ರವರು ಚಾಲನೆ ನೀಡಿದರು.

ನಂತರ ತಿಮ್ಮಾಪುರ ಮಾರ್ಗವಾಗಿ,ಕೇಂದ್ರ ಬಸ್ ನಿಲ್ದಾಣ ಮಾರ್ಗವಾಗಿ ಬಸವನಗರ ಕರುಣಾ ಬುದ್ದ ವಿಹಾರ ವರೆಗೆ ತೆರಳಿ ಬುದ್ಧ ವಂದನ ಕಾರ್ಯಕ್ರಮ ಜರುಗಿತು.

 

ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯೆ ಕು. ರೇಣುಕಾ ಹೊಳ್ಕರ, ರಾಹುಲ ಯುವಕ ಸಂಘದ ಅಧ್ಯಕ್ಷ ಶಶಿಕಾಂತ್ ಮೂರ್ತಿ,ಸಿದ್ರಾಮ ಬೆಳಕೋಟಿ, ಸೂರ್ಯಕಾಂತ್ ನಿಂಬಳಕರ, ಹಣಮಂತ ಭೋದನ್, ದೇವೇಂದ್ರ ಸಿನ್ನೂರ್, ದಿನೇಶ್ ದೊಡ್ಡಮನಿ, ಮಹೇಶ್ ಸಂಗಾವಿ, ರಮೇಶ ಚಿಮ್ಮಯಿದ್ಲಾಯಿ, ವಿಜಯಕುಮಾರ್ ಶಿಂದೆ, ನವೀನ್ ಬಂಡೆ, ಜಯಾನಂದ್ ಕೊಳ್ಳುರ, ಸಿದ್ದಾರ್ಥ ಸಾಲುಂಕೆ, ಗೌತಮ ಬೇಡಜುರಾಗಿ, ದೇವರಾಜ ನಿಪ್ಪಾಣಿಕರ, ಪೀರಪ್ಪ ಹಾದಿಮನಿ, ಶಿವಕುಮಾರ್ ನಂದಿ, ಮಹೇಶ ಬೇಡಜುರಗಿ,ಕಿರಣ ಚಾರಿ, ಸಚಿನ್ ಬಂಡೆ, ಉಮೇಶ್ ಶೃಂಗೇರಿ, ನಿಂಗರಾಜ ಬಂಡೆ, ಪ್ರವೀಣ ತವಡೆ,ಅನೇಕ ಯುವಕರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...