ಕಲಬುರಗಿ| ಧಮ್ಮಜ್ಯೋತಿ ಕಾರ್ಯಕ್ರಮಕ್ಕೆ ಮೇಯರ್ ವರ್ಷಾ ಜಾನೆ ಚಾಲನೆ

Date:

Share post:

ಕಲಬುರಗಿ; 69ನೇ ಧಮ್ಮಚಕ್ರ ಪರಿವರ್ತನಾ ನಿಮಿತ್ಯ ಅಂಗವಾಗಿ ರಾಹುಲ್ ಯುವಕ್ ಸಂಘ ಬಸವನಗರ ವತಿಯಿಂದ ಧಮ್ಮಜ್ಯೋತಿ ಕಾರ್ಯಕ್ರಮವನ್ನು ಬಾಬಾಸಾಹೇಬ್ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಿಂದ ಮಾನ್ಯ ಪೂಜ್ಯ ಮಹಾಪೌರರಾದ ವರ್ಷಾ ರಾಜೀವ ಜಾನೆ ರವರು ಚಾಲನೆ ನೀಡಿದರು.

ನಂತರ ತಿಮ್ಮಾಪುರ ಮಾರ್ಗವಾಗಿ,ಕೇಂದ್ರ ಬಸ್ ನಿಲ್ದಾಣ ಮಾರ್ಗವಾಗಿ ಬಸವನಗರ ಕರುಣಾ ಬುದ್ದ ವಿಹಾರ ವರೆಗೆ ತೆರಳಿ ಬುದ್ಧ ವಂದನ ಕಾರ್ಯಕ್ರಮ ಜರುಗಿತು.

 

ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯೆ ಕು. ರೇಣುಕಾ ಹೊಳ್ಕರ, ರಾಹುಲ ಯುವಕ ಸಂಘದ ಅಧ್ಯಕ್ಷ ಶಶಿಕಾಂತ್ ಮೂರ್ತಿ,ಸಿದ್ರಾಮ ಬೆಳಕೋಟಿ, ಸೂರ್ಯಕಾಂತ್ ನಿಂಬಳಕರ, ಹಣಮಂತ ಭೋದನ್, ದೇವೇಂದ್ರ ಸಿನ್ನೂರ್, ದಿನೇಶ್ ದೊಡ್ಡಮನಿ, ಮಹೇಶ್ ಸಂಗಾವಿ, ರಮೇಶ ಚಿಮ್ಮಯಿದ್ಲಾಯಿ, ವಿಜಯಕುಮಾರ್ ಶಿಂದೆ, ನವೀನ್ ಬಂಡೆ, ಜಯಾನಂದ್ ಕೊಳ್ಳುರ, ಸಿದ್ದಾರ್ಥ ಸಾಲುಂಕೆ, ಗೌತಮ ಬೇಡಜುರಾಗಿ, ದೇವರಾಜ ನಿಪ್ಪಾಣಿಕರ, ಪೀರಪ್ಪ ಹಾದಿಮನಿ, ಶಿವಕುಮಾರ್ ನಂದಿ, ಮಹೇಶ ಬೇಡಜುರಗಿ,ಕಿರಣ ಚಾರಿ, ಸಚಿನ್ ಬಂಡೆ, ಉಮೇಶ್ ಶೃಂಗೇರಿ, ನಿಂಗರಾಜ ಬಂಡೆ, ಪ್ರವೀಣ ತವಡೆ,ಅನೇಕ ಯುವಕರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...