ಕಲಬುರಗಿ| ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ರನ್ನರ್ ಆಫ್ ಆದ ಎಂಆರ್ಎಂಸಿ ವಿದ್ಯಾರ್ಥಿನಿಯರು

Date:

ಕಲಬುರಗಿ: ದಾವಣಗೆರೆಯ ಜೆ ಜೆ ಎಂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಜರುಗಿದ ರಾಜೀವ್ ಗಾಂಧಿ ಆರೋಗ್ಯ ವಿಜ್ನಾನ ವಿಶ್ವವಿದ್ಯಾಲಯಗಳ ರಾಜ್ಯ ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಡಾ ಗೌತಮಿ (ಡರ್ಮಿಟೋಲಾಜಿ ಪಿ ಜಿ), ಡಾ ಮೇಧಾ (ಇಂಟರ್ನ್ಶಿಪ್), ಡಾ ಅನಮ್ (ಇಂಟರ್ನ್ಶಿಪ್), ಡಾ ನಮ್ರತಾ ಇವರುಗಳು ತಂಡವು ರಾಜ್ಯ ಮಟ್ಟದ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ದ್ವಿತೀಯ ಸ್ಥಾನ ಪಡೆದಿದೆ.

ಇವರ ಸಾಧನೆಗೆ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ, ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ, ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ ಹಾಗೂ ಎಲ್ಲ ಆಡಳಿತ ಮಂಡಳಿ ಸದಸ್ಯರು ಹಾಗೂ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ ಶರಣಗೌಡ ಪಾಟೀಲ್, ವೈಸ್ ಡೀನ್ ಡಾ ವಿಜಯಕುಮಾರ್ ಕಪ್ಪಿಕೇರಿ, ಕಮ್ಯೂನಿಟಿ ಮೇಡಿಸಿನ್ ವಿಭಾಗದ ಮುಖ್ಯಸ್ಥರಾದ ಡಾ ಸುನೀಲ್ ದೇಶಮುಖ್ ಕಾಲೇಜಿನ ದೈಹಿಕ ನಿರ್ದೇಶಕರಾದ ಕಿರಣ್ ಹಾಲಪ್ಪನವರ ವಿಜೇತ ತಂಡಕ್ಕೆ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

Share post:

spot_imgspot_img

Popular

More like this
Related

ಕಲಬುರಗಿ| ಮಾನವ ಹಕ್ಕುಗಳ ಸಂರಕ್ಷಣೆ ಅಗತ್ಯ: ಕರುಣಾ ಪಾಟೀಲ

ಕಲಬುರಗಿ: ಇಂದಿನ ಆಧುನಿಕ ಯುಗದಲ್ಲಿ ಜನರು ಯಂತ್ರಗಳಿಗೆ ತಮ್ಮ ಸಮಯ ಮೀಸಲಿಟ್ಟಿದ್ದಾರೆ,...

ಕಲಬುರಗಿ| ಭೀಕರ ಅಪಘಾತ; ಸ್ಥಳದಲ್ಲೇ ಮೂವರ ಸಾವು; ಮೂವರು ಗಂಭೀರ

ಕಲಬುರಗಿ: ಜೀಪ್ ಹಾಗೂ ಬಸ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ...

ಕಲಬುರಗಿ| ಬೆಂಬಲ ಬೆಲೆ ಯೋಜನೆಯಡಿ ಹೆಸರು, ಉದ್ದು, ಸೂರ್ಯಕಾಂತಿ, ಸೋಯಾಬಿನ್ ಖರೀದಿ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಪ್ರಸಕ್ತ 2025-26ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ...

ಕಲಬುರಗಿ| ಅಂಬೇಡ್ಕರ್ ರವರನ್ನು ನಿಜವಾಗಿಯೂ ಗೌರವಿಸಿದ್ದು ಬಿಜೆಪಿ, ಕಾಂಗ್ರೆಸ್ ಅಲ್ಲ: ಅಶೋಕ್ ಬಗಲಿ

ಕಲಬುರಗಿ: ಆಧುನಿಕ ಭಾರತದ ನಿರ್ಮಾತೃ, ಸಂವಿಧಾನ ಶಿಲ್ಪ ಭಾರತರತ್ನ ಬಾಬಾಸಾಹೇಬ್ ಅಂಬೇಡ್ಕರ್...