ಶ್ರೀರಾಮನ ಲೋಗೋ ತಯಾರಾಗಿದ್ದು ಎಲ್ಲಿ ಗೊತ್ತಾ?

Date:

Share post:

ಜ.22ರಂದು ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಇಡೀ ದೇಶವೇ ಕಾದು ಕುಳಿತಿದೆ. ಸಮಾರಂಭಕ್ಕೆ ಗಣ್ಯರನ್ನು ಆಹ್ವಾನಿಸಲಾಗಿದೆ. ವಿಶೇಷವೆಂದರೆ, ಈ ಅಹ್ವಾನ ಪತ್ರಿಕೆಯಲ್ಲಿ ಶ್ರೀರಾಮನ ಲೋಗೋ ತಯಾರಾಗಿರುವುದು ಕಲಬುರಗಿ ಜಿಲ್ಲೆಯಲ್ಲಿ. ಹೌದು, ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಲೋಗೋ ತಯಾರಿಸಲು ಕರೆ ನೀಡಿತ್ತು. ಅದರಂತೆಯೇ ಕಲಬುರಗಿಯ ಕಲಾವಿದ ರಮೇಶ್ ತಿಪ್ಪನೂರ್ ಅವರು ಡಿಸೈನ್ ಮಾಡಿದ್ದರು. ಸಾವಿರಾರು ಲೋಗೋಗಳಲ್ಲಿ ರಮೇಶ್ ಮಾಡಿರುವ ಲೋಗೋವನ್ನು ಟ್ರಸ್ಟ್ ಆಯ್ಕೆಮಾಡಿದೆ.

Share post:

spot_imgspot_img

Popular

More like this
Related

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...

ಕಲಬುರಗಿ| ಕೋಮು ದ್ವೇಷ ಭಾಷಣ ಆರೋಪ; ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲು

ಕಲಬುರಗಿ: "ಕಲಬುರಗಿಯನ್ನು ಪಾಕಿಸ್ತಾನ ರೀತಿಯಲ್ಲಿ ಮಾಡಲು ಇಲ್ಲಿನ ನಾಯಕರು ಹಾಗೂ ಸರಕಾರ...

ಕಲಬುರಗಿ| ಭೀಕರ ಅಪಘಾತ: ಒಂದೇ ಕುಟುಂಬದ ಐವರು ದುರ್ಮರಣ 

ಕಲಬುರಗಿ: ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ...

ಕಲಬುರಗಿ| ಆಕಾಶವಾಣಿ  “ಹಲೋ ಪೊಲೀಸ್ ಕಮಿಷನರ್” ನೇರ ಫೋನ್ ಇನ್ ಕಾರ್ಯಕ್ರಮ

ಕಲಬುರಗಿ: ಆಕಾಶವಾಣಿ ಕಲಬುರಗಿ ಕೇಂದ್ರವು ಮೇ 22(ಶುಕ್ರವಾರ) ರ ಬೆಳಗ್ಗೆ 11...